ರಾಜ್ಯ ಮಟ್ಟದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಸಮಾಜ ಸೇವೆ”ಸಾಧನೆಯನ್ನು ಪರಿಗಣಿಸಿ 3ನೇ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕ ಸಿ.ಆರ್.ಶಿವಕುಮಾರ್  ರವರಿಗೆ ಪ್ರಶಸ್ತಿ,

Spread the love

ರಾಜ್ಯ ಮಟ್ಟದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜ ಸೇವೆಸಾಧನೆಯನ್ನು ಪರಿಗಣಿಸಿ 3ನೇ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕ ಸಿ.ಆರ್.ಶಿವಕುಮಾರ್  ರವರಿಗೆ ಪ್ರಶಸ್ತಿ,

4/12/2022 ಭಾನುವಾರ ನಿನ್ನೆ ನಡೆದ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ(ರಿ)ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ 3ನೇ ರಾಜ್ಯ ಮಟ್ಟದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರೋಟರಿ ಸಭಾಂಗಣ ನೆಹರು ಮೈದಾನ ಹಿರಿಯೂರು, ಚಿತ್ರದುರ್ಗ ಜಿಲ್ಲೆ ಆಡಳಿತ ಕಛೇರಿ ಬೆಂಗಳೂರು ವತಿಯಿಂದ ನಡೆಯಿತು. ಈ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದಲ್ಲಿ “ಸಮಾಜ ಸೇವೆ”ಸಾಧನೆಯನ್ನು ಪರಿಗಣಿಸಿ 3ನೇ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕರಿಗೆ ಪ್ರಶಸ್ತಿ, ಕವಿಗೋಷ್ಠಿ, ವಿಚಾರಗೋಷ್ಠಿಯ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಸಿ.ಆರ್ ಶಿವಕುಮಾರ್ ಜಿಲ್ಲಾ ಸಂಚಾಲಕರು ಸಕ್ಷಮ. ಶಿವಮೊಗ್ಗ ಇವರ ಸೇವೆಯನ್ನು ಗುರುತಿಸಿ “ವಿಶ್ವ ಕನ್ನಡ ಪುನೀತ್ ಸ್ಪೂರ್ತಿ” ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ವರದಿ – ಉಪಳೇಶ ವಿ.ನಾರಿನಾಳ

Leave a Reply

Your email address will not be published. Required fields are marked *