ಕೆ.ಆರ್.ಪಿ.ಪಿ.ಯಿಂದ ಕಲ್ಯಾಣ ರಥಯಾತ್ರೆಗೆ ಚಾಲನೆ,

Spread the love

ಕೆ.ಆರ್.ಪಿ.ಪಿ.ಯಿಂದ ಕಲ್ಯಾಣ ರಥಯಾತ್ರೆಗೆ ಚಾಲನೆ,

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ನಾಳೆ ಬೆಳಿಗ್ಗೆ 10:30 ಕ್ಕೆ  ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ದನ ರೆಡ್ಡಿಯವರು ಹಾಗೂ ಸಹಸ್ರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಚಾರದ ವಾಹನಕ್ಕೆ ಕಲ್ಯಾಣ ರಥಯಾತ್ರೆ ಚಾಲನೆ ಎನ್ನುವ ಶೀರ್ಷಿಕೆ ಅಡಿಯಲ್ಲಿ ಬೃಹತ್ ಕಾರ್ಯಕ್ರಮ ಅಯೋಜಿಲಾಗಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಮಸ್ತ ಕಾರ್ಯಕರ್ತರು, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಗಾಲಿ ಜನಾರ್ದನ ರೆಡ್ಡಿಯವರು ತುಂಬು ಹೃದಯದಿಂದ ವಿನಮ್ರವಾಗಿ ಮನವಿ ಮಾಡಿಕೊಂಡಿದ್ದಾರೆ.

ವರದಿ – ಸಂಪಾದಕೀಯಾ

Leave a Reply

Your email address will not be published. Required fields are marked *