ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ 103 ವರ್ಷದ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗಿ.

Spread the love

ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ 103 ವರ್ಷದ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗಿ.

ಬಳ್ಳಾರಿ ನಗರದ ಪ್ರಸಿದ್ಧ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ದನ್ ರೆಡ್ಡಿ ಅವರು ಬೆಳಗಿನ  ಜಾವ 05:30ಕ್ಕೆ  ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಬಳ್ಳಾರಿ ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ 103 ಪ್ರತಿಷ್ಠಾಪನಾ ದಿನಾಚರಣೆ ಪ್ರಯುಕ್ತ ಕನ್ನಿಕಾ ಪರಮೇಶ್ವರಿ ಅಮ್ಮನವರಿಗೆ 108 ಲೀಟರ್ ಹಾಲಿನ ಅಭಿಷೇಕ ಹೋಮ ಲಕ್ಷ ಕುಂಕುಮಾರ್ಚನೆ  ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀಮತಿ ಲಕ್ಷ್ಮಿ ಅರುಣ ಜನಾರ್ದನ ರೆಡ್ಡಿ ಅವರು ಭಾಗಿಯಾಗಿ ಕನ್ನಿಕಾ ಪರಮೇಶ್ವರಿ ಅಮ್ಮನವರ ಆಶೀರ್ವಾದ ಪಡೆದರು ದೇವಸ್ಥಾನದ ಪದಾಧಿಕಾರಿಗಳಾದ ಗೋಪಾಲಕೃಷ್ಣ ಶ್ರೀ ಗೋವಿಂದಯ್ಯ ಶೆಟ್ಟಿ ವಿಠ್ಯ ಕೃಷ್ಣಕುಮಾರ್ ಶ್ರೀ ಅಶ್ವಥ್ ನಾರಾಯಣಶೆಟ್ಟಿ ಶ್ರೀಮತಿ ಜಯಂತಿ ಕಿಶೋರ್ ಕುಮಾರ್ ಶ್ರೀ ನಾಮ ರಮೇಶ್ ಹಾಜರಿದ್ದರು.

ವರದಿ – ಸಂಪಾದಕೀಯಾ

Leave a Reply

Your email address will not be published. Required fields are marked *