ತಾವರಗೇರಾ ಪಟ್ಟಣದ ಶಾಮೀದಲಿ ದರ್ಗಾದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ.

Spread the love

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಶ್ರೀ ಶಾಮೀದಲಿ ದರ್ಗಾದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಪ್ರಸಾದ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಹಜರತ್ ರಾಜಭಕ್ಷ ರ ನೌಜವಾನ ಕಮೀಟಿ ಮೋಹಲ್ ಇವರವತಿಯಿಂದ ತಾವರಗೇರಾ ಪಟ್ಟಣ ಹಾಗೂ ವಿವಿದ ಗ್ರಾಮಗಳಿಂದ ಶ್ರೀ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಪ್ರಸಾದ ಕಾರ್ಯಕ್ರಮವು ವಿಜಂಬೃಣೆಯಿಂದ ಜರುಗಿತು. ಅದರಲ್ಲೂ ವಿಶೇಷವಾಗಿ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿ ಆಯಿತು.

ವರದಿ – ಉಪಳೇಶ ವಿ.ನಾರಿನಾಳ.

Leave a Reply

Your email address will not be published. Required fields are marked *