ಕರವೇ ಪ್ರಾಸಿಸ್ ಡಿಸೋಜ ರವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ.

Spread the love

ನಾಟ್ಯಮಯೂರಿ ನೃತ್ಯ ಶಾಲೆ ಗೋಣಿಕೊಪ್ಪ ಈ ಸಂಸ್ಥೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿ ತುಂಬಾ ಸುಂದರವಾಗಿ ಕಾರ್ಯಕ್ರಮ ಮೂಡಿ ಬಂದಿತ್ತು. ಮಕ್ಕಳ ನೃತ್ಯ ಅಂತು ಮನಸ್ಸಿಗೆ ತೃಪ್ತಿ ಉಂಟಾಗುವಂತಹ ಕಾರ್ಯಕ್ರಮ ಕೊಟ್ಟಿದ್ದೀರಿ ಪ್ರೇಮಾಂಜಲಿ ಮೇಡಂ ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ನನ್ನನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿ ನನಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಕೊಟ್ಟು ಗೌರವಿಸಿದ್ದೀರಿ ನಿಮಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಕಾರ್ಯಕ್ರಮ ತುಂಬಾ ಸುಂದರವಾಗಿ ಮೂಡಿ ಬಂದಿದೆ ಮೇಡಂ ತುಂಬಾ ಅದ್ಭುತವಾಗಿ ಕಾರ್ಯಕ್ರಮ ಮಾಡಿದ್ದೀರಿ ಒಳ್ಳೆದಾಗ್ಲಿ ಮೇಡಂ.. ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲೆ.. ಅಧ್ಯಕ್ಷರು ಕರವೇ ಪ್ರಾಸಿಸ್ ಡಿಸೋಜ.. 9686095831 ಮತ್ತು 9449255831.

ವರದಿ-ಉಪಳೇಶ ವಿ.ನಾರಿನಾಳ

Leave a Reply

Your email address will not be published. Required fields are marked *