ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾಗಿರಿ : ಪೂಜ್ಯ ಮರುಳಸಿದ್ಧ ದೇವರು.

Spread the love

ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾಗಿರಿ : ಪೂಜ್ಯ ಮರುಳಸಿದ್ಧ ದೇವರು.

ಚೆನ್ನಾಗಿ ಶಿಕ್ಷಣವನ್ನ ಪಡೆದು ವಿದ್ಯಾವಂತರಾಗಿ ಉತ್ತಮರಾಗಿ ಬಾಳಿ ಎಂದು ಮುದೇನೂರಿನ ಶ್ರೀಮಠದ ಮರುಳಸಿದ್ದ ದೇವರು ಮಕ್ಕಳಿಗೆ ಆಶೀರ್ವಚನ ನೀಡಿದರು. ವಿಜಯ ಚಂದ್ರಶೇಖರ ಮಹಾಸ್ವಾಮಿಗಳ  ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಳ್ಕೊಡುವ ಸಮಾರಂಭ ನಡೆಯಿತು. ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿ ಪೂಜ್ಯರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೂಜ್ಯರು ಪ್ರಮಾಣ ಪತ್ರ ನೀಡುವ ಮೂಲಕ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ವರದಿ-ಚಂದ್ರುಶೇಖರ ಕುಂಬಾರ ಮುದೇನೂರು

Leave a Reply

Your email address will not be published. Required fields are marked *