BJP ತೊರೆದು ಕಾಂಗ್ರೆಸ್ ಸೇರಿರುವ ಜೆ.ಎನ್.ಶ್ರೀನಿವಾಸ ಅಣ್ಣ ರವರಿಗೆ ಶುಭವಾಗಲಿ…ಗಣೇಶ್ ಕೆ ಯಡಿಹಳ್ಳಿ.

Spread the love

ದಾವಣಗೆರೆ ಜಿಲ್ಲೆಯ ಮಹಾನಗರ ಪಾಲಿಕೆ ಸದಸ್ಯರಾದ.ಜೆ.ಎನ್.ಶ್ರೀನಿವಾಸ ಅಣ್ಣ ರವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಗಣಿ ಮತ್ತು ಭೂ ವಿಜ್ಞಾನ ಸಚಿವರು ಸನ್ಮಾನ್ಯ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿರುತ್ತಾರೆ ಮತ್ತು ದಾವಣಗೆರೆ ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ||ಪ್ರಭ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸಿ ಬಾರಿ ಮತಗಳಿಂದ ಗೆಲ್ಲಿಸುವ ಮಹತ್ತರ ಹೆಜ್ಜೆ ಇಟ್ಟಿರುತ್ತಾರೆ..

ವರದಿ-ಉಪಳೇಶ ವಿ.ನಾರಿನಾಳ.

Leave a Reply

Your email address will not be published. Required fields are marked *