ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಯಿತು.

Spread the love

ರಯಚೂರು ಜಿಲ್ಲೆಯ ಸಿರವಾರ ಪಟ್ಟಣದ ವೀರಶೈವ ವೇದಿಕೆಯಲ್ಲಿ ಇಂದು ಬೆಳಗ್ಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಯಿತು.  ಈ ಸಂದರ್ಭದಲ್ಲಿ ಶ್ರೀ ಶ್ರೀ ಸೋಮನಾಥ ಅಭಿನವ ಮಹಾಸ್ವಾಮಿಗಳು ನವಲಕಲ್ ಬೃಹನ್ಮಠದ ತಾಲೂಕಿನ ಯೋಜನಾಧಿಕಾರಿ ಪಾಂಡು ಗೌಡ ವಲಯ ಮೇಲ್ವಿಚಾರಕ ಕುಬೇಂದ್ರಕುಮಾರ ಸೇವಾಪ್ರತಿನಿಧಿ ನಾಗರತ್ನ ಯಲ್ಲಮ್ಮ ಸೇರಿದಂತೆ ಇತರರು ಇದ್ದರು.

ವರದಿ – ಆನಂದ್ ಸಿಂಗ್ ಕವಿತಾಳ

Leave a Reply

Your email address will not be published. Required fields are marked *