ಸಕ್ಷಮ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದ 25 ಜನ ವಿಶೇಷಚೇತನರ ಕುಟುಂಬಗಳಿಗೆ ಆಹಾರ ಪದಾರ್ಥಗಳ ಸಾಮಾಗ್ರಿಗಳ ಕಿಟ್ ನ್ನೂ ಒದಗಿಸಿಕೊಡಲಾಯಿತು…

Spread the love

ಸಕ್ಷಮ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದ 25 ಜನ ವಿಶೇಷಚೇತನರ ಕುಟುಂಬಗಳಿಗೆ ಆಹಾರ ಪದಾರ್ಥಗಳ ಸಾಮಾಗ್ರಿಗಳ ಕಿಟ್ ನ್ನೂ ಒದಗಿಸಿಕೊಡಲಾಯಿತು…

25/06/2021 ಶುಕ್ರವಾರ ಇವತ್ತು ಮಾಧವನೆಲೆ ಆಶ್ರಮ, ಕರಿಯಣ್ಣ ಬಿಲ್ಡಿಂಗ್ ಹತ್ತಿರ, ವಿನೋಬನಗರ, ಶಿವಮೊಗ್ಗ ದಲ್ಲಿ ಸಕ್ಷಮ ಸಂಸ್ಥೆಯ ವತಿಯಿಂದ ಇಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರದ 25 ಜನ ವಿಶೇಷಚೇತನರ ಕುಟುಂಬಗಳಿಗೆ ಆಹಾರ ಪದಾರ್ಥಗಳ ಸಾಮಾಗ್ರಿಗಳ ಕಿಟ್ ನ್ನೂ ಒದಗಿಸಿಕೊಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಪ್ರಶಾಂತ್ ಇಸ್ಲೂರು ಜಿಲ್ಲಾಧ್ಯಕ್ಷರು ಸಕ್ಷಮ ಸಂಸ್ಥೆ. ಶಿವಮೊಗ್ಗ ಮುಖ್ಯ ಅತಿಥಿಗಳಾಗಿ ಶಿಲ್ಪಾ.M ದೊಡ್ಡಮನಿ ವಿಶೇಷಚೇತನರ ಕಲ್ಯಾಣಾಧಿಕಾರಿಗಳು. (ವಿಶೇಷಚೇತನರು ಹಾಗೂ ಹಿರಿಯರ ನಾಗರೀಕರ ಕಲ್ಯಾಣಾಧಿಕಾರಿಗಳು) ಶಿವಮೊಗ್ಗ. ಸಿ.ಆರ್ ಶಿವಕುಮಾರ್ ಜಿಲ್ಲಾ ಸಂಚಾಲಕರು ಸಕ್ಷಮ. ಶಿವಮೊಗ್ಗ  ಮಲ್ಲಿಕಾರ್ಜುನ್ ಹಾಗೂ ಸತೀಶ್ ಅವರು ಉಪಸ್ಥಿತರಿದ್ದರು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *