ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಅಟಲ್ ಭೂಜಲ……

Spread the love

ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಅಟಲ್ ಭೂಜಲ……

ಯೋಜನೆ ಬಗ್ಗೆ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸುವ ಸಲುವಾಗಿ ಪರಮ ಪೂಜ್ಯ ಡಾ|| ಶ್ರೀ.ಶಿವಮೂರ್ತಿ ಮುರಘರಾಜೇಂದ್ರ ಮಹಾ ಸ್ವಾಮಿಗಳು ಉಪಸ್ಥಿತಿಯೊಂದಿಗೆ ಸಣ್ಣ ನೀರಾವರಿ ಸಚಿವರಾದ ಮಾನ್ಯ ಶ್ರೀ,ಜೆ.ಸಿ.ಮಾಧುಸ್ವಾಮಿ, ಅವರ ನೇತೃತ್ವದಲ್ಲಿ ಶ್ರೀ.ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ “ಅಟಲ್ ಜಲ್” ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ಪಾಲ್ಗೊಂಡರು ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜಿ.ಹೆಚ್.ತಿಪ್ಪಾರೆಡ್ಡಿ ರವರು ಶಾಸಕರಾದ ಮಾನ್ಯ ಶ್ರೀ.ಎಂ.ಚಂದ್ರಪ್ಪ ಅವರು,  , ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಾದ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹಾಗೂ ಹೊಸದುರ್ಗ ತಾಲ್ಲೂಕುಗಳ ಮಾನ್ಯ ವಿಧಾನ ಸಭಾಸದಸ್ಯರುಗಳು  ಹಾಗೂ ಜಿಲ್ಲೆಯ ವಿಧಾನ ಪರಿಷತ್  ಸದಸ್ಯರುಗಳು  ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *