ಅಥಣಿ ತಾಲೂಕಿನ ಹಲ್ಯಾಳದಲ್ಲಿ, ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವುದು ದುರ್ದೈವದ ಸಂಗತಿ.

Spread the love

ಅಥಣಿ ತಾಲೂಕಿನ ಹಲ್ಯಾಳದಲ್ಲಿ, ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವುದು ದುರ್ದೈವದ ಸಂಗತಿ.

ಈಗ ಒಬ್ಬರ ಶವ ಸಿಕ್ಕಿದೆ ಇನ್ನು ಮೂರು ಯುವಕರ ಶೋಧ ಕಾರ್ಯವನ್ನು ನಡೆಸಲಾಗುತ್ತಿದ್ದು, ಈ ಬಗ್ಗೆ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯಿಂದ ನೆರವು ಪಡೆದುಕೊಳ್ಳಲಾಗುತ್ತಿದೆ. ನಾವು  ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದುಕೊಂಡು, ಮಾಹಿತಿ ಪಡೆದುಕೊಳ್ಳುತ್ತಿದ್ದು ಅಗತ್ಯ ಸಲಹೆ ನೀಡಲಾಗುತ್ತಿದೆ. ಸತತ ತಾಲೂಕಾಡಳಿತ ಜೊತೆ ನೇರ ಸಂಪರ್ಕದಲ್ಲಿಂದು ಕ್ಷಣ ಕ್ಷಣ ಮಾಹಿತಿ ಪಡೆದುಕೊಳ್ಳುತಿರುವ ನಮ್ಮ ಹೆಮ್ಮಯ ಶಾಸಕರ ಮಹೇಶ ಕುಮಠಳ್ಳಿ ಶಾಸಕರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *