ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಯಮಕನಮರಡಿ ಮತಕ್ಷೇತ್ರದ ಹಾಲಭಾವಿ ಗ್ರಾಮಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ..

Spread the love

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಯಮಕನಮರಡಿ ಮತಕ್ಷೇತ್ರದ ಹಾಲಭಾವಿ ಗ್ರಾಮಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ..

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಯಮಕನಮರಡಿ ಮತಕ್ಷೇತ್ರದ ಹಾಲಭಾವಿ ಗ್ರಾಮಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಅಹವಾಲುಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಹಿತಾಸಕ್ತಿ ಕಾಪಾಡುವುದು ನನ್ನ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದೇನೆ. ಜನರ ಸಮಸ್ಯೆಗಳನ್ನು ನಾನು ಅರಿತಿದ್ದು, ಅವೆಲ್ಲವನ್ನೂ ಸದ್ಯದಲ್ಲೇ ನಿವಾರಿಸುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀ ರವಿ ಹಂಜಿ, ಶ್ರೀ ಕುಶಾಲ ರಜಪೂತ, ಶ್ರೀ ಕಲಗೌಡಾ ಪಾಟೀಲ, ಶ್ರೀ ಅರುಣ ಮಾನೆ, ಶ್ರೀ ಮಹೇಶ್ ಹಲಗೇಕರ, ಶ್ರೀ ಬಸವರಾಜ  ಹುಂದ್ರೆ, ಶ್ರೀ ಸಂತೋಷ ಖೋತ್ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *