ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಆಕಾಂಕ್ಷೆ……..

Spread the love

ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಆಕಾಂಕ್ಷೆ……..

ಅಸಂಘಟಿತ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘ (ರಿ). ಅಸಂಘಟಿತ ಕಾರ್ಮಿಕರಿಗೆ ದಿನಸಿ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮ. ದಿನಾಂಕ 21:07:2021ರ ಬುಧವಾರ ಬೆಳಿಗ್ಗೆ 10ಗಂಟೆಗೆ ಕಾರ್ಮಿಕ ಸೇವಾ ಕೇಂದ್ರ, ಕದಿರೇನಹಳ್ಳಿ ಬೆಂಗಳೂರು ಇಲ್ಲಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರಿಗೆ ದಿನಸಿ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸನ್ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್, ಕಾರ್ಮಿಕ ಅಧಿಕಾರಿಗಳಾದ ಶ್ರೀ ಮುಕುಂದ ಕೆ.ಜಿ, ಹಿರಿಯ ಕಾರ್ಮಿಕ ನಿರೀಕ್ಷರಾದ ವಿಜಯ್ ಕುಮಾರ್, ಆಕಾಂಕ್ಷೆ ಕಛೇರಿಯ ಅಧ್ಯಕ್ಷರಾದ ಶ್ರೀ ಟಿ. ವಿಜಯ್ ಮತ್ತಿತರರು ಭಾಗವಹಿಸಿದ್ದರು. ನೂರಾರು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡರು.

ವರದಿ – ಹರೀಶ ಶೇಟ್ಟಿ ಬೆಂಗಳೂರು

Leave a Reply

Your email address will not be published. Required fields are marked *