ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮ…

Spread the love

ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮ…

ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಆಕಾಂಕ್ಷೆ  ಅಸಂಘಟಿತ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘ (ರಿ). ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮ. ಕಾರ್ಮಿಕ ಸೇವಾ ಕೇಂದ್ರ, ಕದಿರೇನಹಳ್ಳಿ ಬೆಂಗಳೂರು ಇಲ್ಲಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ  ಕಟ್ಟಡ ಕಾರ್ಮಿಕರಿಗೆ ಪ್ರತಿತಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸನ್ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್ ರವರು ಉದ್ಘಾಟಿಸಿದರು ಹಿರಿಯ ಕಾರ್ಮಿಕ ನಿರೀಕ್ಷರಾದ ವಿಜಯ್ ಕುಮಾರ್, ಶ್ರೀ ಎಲ್. ಶ್ರೀನಿವಾಸ ಮಾಜಿ ಉಪಪೌರರು , ಆಕಾಂಕ್ಷೆ ಕಛೇರಿಯ ಅಧ್ಯಕ್ಷರಾದ ಶ್ರೀ ಟಿ. ವಿಜಯ್ ಮತ್ತು ಶ್ರೀ ಎಂ. ಆಂಜನಪ್ಪನವರು ಭಾಗವಹಿಸಿದ್ದರು. ನೂರಾರು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡರು.

ವರದಿ – ಹರೀಶ ಶೇಟ್ಟಿ ಬೆಂಗಳೂರು

Leave a Reply

Your email address will not be published. Required fields are marked *