ಬೆಳಗಾವಿಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ….

Spread the love

ಬೆಳಗಾವಿಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ….

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತವಾಗಿ, ಇಂದು ವಾರ್ಡ್ ನಂ.38 ರ ಅಭ್ಯರ್ಥಿ ಶ್ರೀ ರಣಜಿತ ಕಲಾಲ ಅವರ ಪರವಾಗಿ ಹಳೆ ಗಾಂಧಿ ನಗರದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಮತಯಾಚನೆ ಮಾಡಿದರು. ಅಭಿವೃದ್ಧಿ, ಜನಪರ ಆಡಳಿತವೊಂದೇ ಬಿಜೆಪಿ ಪಕ್ಷದ ಧ್ಯೇಯವಾಗಿದ್ದು, ಅದೇ ಹಾದಿಯಲ್ಲಿ ನಾವೆಲ್ಲ ನಡೆಯುತ್ತಿದ್ದೇವೆ. ಹೀಗಾಗಿ ಬೆಳಗಾವಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಂದ ಬೆಳಗಲು ಬಿಜೆಪಿ ಪಕ್ಷದ ಅಭ್ಯರ್ಥಿಗೆ ಮತ ನೀಡುವ ನೀಡುವ ಮೂಲಕ ಬೆಂಬಲಿಸಿ ಎಂದು ಮತದಾರಬಾಂಧವರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *