ಬಾರವಾಡ  ಬಸವಜ್ಯೋತಿ ಯೂಥ್ ಫೌಂಡೇಶನ್ ಪ್ರಥಮ ಶಾಖೆ ಉದ್ಘಾಟನೆ….

Spread the love

ಬಾರವಾಡ  ಬಸವಜ್ಯೋತಿ ಯೂಥ್ ಫೌಂಡೇಶನ್ ಪ್ರಥಮ ಶಾಖೆ ಉದ್ಘಾಟನೆ….

ನಿಪ್ಪಾಣಿ ತಾಲೂಕಿನ ಬಾರವಾಡ   ಗ್ರಾಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಯುವಕರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಶ್ರೀ ಹನುಮಾನ ಮಂದಿರಕ್ಕೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಭೇಟಿ ನೀಡಿ ದೇವರ ದರುಶನ ಪಡೆದು, ಬಸವಜ್ಯೋತಿ ಯೂಥ್ ಫೌಂಡೇಶನ್ ಪ್ರಥಮ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ನಂತರ ಗ್ರಾಮ ಪಂಚಾಯತ ಸದಸ್ಯರಾದ  ಶ್ರೀ ರಣಜೀತ ತಿಟವೆ ಅವರ ಮನೆಗೆ ಭೇಟಿ ನೀಡಿ, ಕುಶಲೋಪಚರಿ ವಿಚಾರಿಸಿ,ಉಪಹಾರ ಸೇವಿಸಿ. ಕುಟುಂಬದವರಿಗೆ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಊರಿನ ಹಿರಿಯರು, ಅನೇಕ ಗಣ್ಯರು, ಗ್ರಾಮ ಪಂಚಾಯತ ಸದಸ್ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು….

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *