ಜನರ ಹಿತಕ್ಕಾಗಿ ಅಗತ್ಯ ನೆರವು…..

Spread the love

ಜನರ ಹಿತಕ್ಕಾಗಿ ಅಗತ್ಯ ನೆರವು…..

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ನಿಪ್ಪಾಣಿ ಮತಕ್ಷೇತ್ರದ ಗವಾಣ ಗ್ರಾಮದಲ್ಲಿ, ಕೋವಿಡ್-19 ಪರಿಹಾರಾರ್ಥವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ವತಿಯಿಂದ ವಿಕಲಚೇತನರಿಗೆ, ಬೂತ್ ಕಮಿಟಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಹಾಯಕಿಯರಿಗೆ ಒಟ್ಟು 81 ಆಹಾರ ಸಾಮಾಗ್ರಿಗಳ ಕಿಟ್  ಗಳು ಹಾಗೂ ಕಟ್ಟಡ ಕಾರ್ಮಿಕರಿಗೆ 4 ಸುರಕ್ಷತಾ ಕಿಟ್ ಗಳನ್ನು ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ವಿತರಣೆ ಮಾಡಿದರು. ಬಳಿಕ ಶ್ರೀ ಮಹಾದೇವ ಮಂದಿರದ ಸಮುದಾಯ ಭವನ ನಿರ್ಮಿಸಲು ಶಾಸಕರ ನಿಧಿಯಿಂದ 5 ಲಕ್ಷ ರೂ.‌ಮೊತ್ತದ ಆದೇಶ ಪತ್ರವನ್ನು ವಿತರಿಸಿದರು.  ಈ ಸಂದರ್ಭದಲ್ಲಿ ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ರಾಣಿಬೆನ್ನೂರು ಶಾಖೆ..

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *