ಶ್ರಮಿಕರಿಗೆ ನೆರವಿನ ಸಹಾಯಹಸ್ತ …..

Spread the love

ಶ್ರಮಿಕರಿಗೆ ನೆರವಿನ ಸಹಾಯಹಸ್ತ …..

ನಿಪ್ಪಾಣಿ ಮತಕ್ಷೇತ್ರದ ಬೇಡಕಿಹಾಳ ಗ್ರಾಮದಲ್ಲಿ, ಕೋವಿಡ್-19 ಪರಿಹಾರಾರ್ಥವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ವತಿಯಿಂದ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ಮಾರ್ಗದರ್ಶನದಲ್ಲಿ ವಿಕಲಚೇತನರಿಗೆ, ಬೂತ್ ಕಮಿಟಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಹಾಯಕಿಯರಿಗೆ, ಗ್ರಾ.ಪಂ. ನೌಕರರಿಗೆ, ಒಟ್ಟು 262 ಆಹಾರ ಸಾಮಾಗ್ರಿಗಳ ಕಿಟ್ ಗಳು ಹಾಗೂ ಕಟ್ಟಡ ಕಾರ್ಮಿಕರಿಗೆ 7 ಸುರಕ್ಷತಾ ಕಿಟ್ ಗಳನ್ನು ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ವಿತರಣೆ ಮಾಡಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *