ಪೊಲೀಸ್ ಇಲಾಖೆಯಿಂದ ಸನ್ಮಾನ…….

Spread the love

ಪೊಲೀಸ್ ಇಲಾಖೆಯಿಂದ ಸನ್ಮಾನ…….

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಒಂದು ತಿಂಗಳ ಕಾಲ ನಡೆದ ಬ್ಯಾರಿ ಭಾಷಾ ಕಲಿಕಾ‌ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ತರಗತಿ ನಡೆಸಿಕೊಟ್ಟ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ, ಟಿವಿ ಪತ್ರಕರ್ತ ಶಂಶೀರ್ ಬುಡೋಳಿಯವರನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿಂದು ಸನ್ಮಾನಿಸಲಾಯಿತು. ಮಂಗಳೂರು ನಗರದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ರವರು ಡಿಸಿಪಿ‌ ಹರಿರಾಂ ಶಂಕರ್ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ವರದಿ – ಮಹೇಶ ಶರ್ಮ

Leave a Reply

Your email address will not be published. Required fields are marked *