ನಿಪ್ಪಾಣಿ  ಕಬ್ಬು ಬೆಳೆಗಾರರ ಬಾಳು ಸಮೃದ್ಧಿಯಾಗಲಿ…

Spread the love

ನಿಪ್ಪಾಣಿ  ಕಬ್ಬು ಬೆಳೆಗಾರರ ಬಾಳು ಸಮೃದ್ಧಿಯಾಗಲಿ…

ಇಂದು ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ, ಇದರ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಶುಭಾರಂಭಕ್ಕೆ ಚಿಂಚಣಿಯ ಸಿದ್ದ ಸಂಸ್ಥಾನ ಮಠದ ಮ.ನಿ.ಪ್ರ. ಶ್ರೀ ಅಲ್ಲಮಪ್ರಭು ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಗೋಪುಜೆ ನೆರವೇರಿಸುವ ಮೂಲಕ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಚಾಲನೆ ನೀಡಿ, ಕಾರ್ಯಕ್ರಮ ಉದ್ಘಾಟಿಸಿ, ಶುಭ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಭದ್ರತಾ ಸಿಬ್ಬಂದಿಯ ಕೊಠಡಿ ಉದ್ಘಾಟನೆ ಮಾಡಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *