ರಾಯಚೂರು: ನೂತನ ಜಿಲ್ಲಾಧಿಕಾರಿ ಯಾಗಿ ಚಾರುಲತಾ ಸೋಮಲ್…

Spread the love

ರಾಯಚೂರು: ನೂತನ ಜಿಲ್ಲಾಧಿಕಾರಿ ಯಾಗಿ ಚಾರುಲತಾ ಸೋಮಲ್…

ರಾಯಚೂರು: ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳನ್ನಾಗಿ ಐಎಎಸ್ ಅಧಿಕಾರಿ ಶ್ರೀಮತಿ ಚಾರುಲತಾ ಸೋಮಲ್ ಅವರನ್ನು ನೇಮಿಸಿ ಸರಕಾರ ವರ್ಗಾವಣೆ ಮಾಡಿದೆ. ರಾಜ್ಯದ 28 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಸರಕಾರ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಶ್ರೀಮತಿ ಚಾರುಲತಾ ಸೋಮಲ್ ಅವರನ್ನು ರಾಯಚೂರು ಡಿಸಿ ಯಾಗಿ ವರ್ಗಾವಣೆ ಮಾಡಿದೆ. ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ ಅವರನ್ನು ಕೊಡಗು ಜಿಲ್ಲಾಧಿಕಾರಿಗಳಾಗಿ ವರ್ಗಾಯಿಸಲಾಗಿದೆ.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *