“ಕಮಲದ ಗುರುತಿಗೆ ಮತ ನೀಡಿ, ಅಭಿವೃದ್ಧಿಗೆ ಕೈಜೋಡಿಸಿ…..” 

Spread the love

“ಕಮಲದ ಗುರುತಿಗೆ ಮತ ನೀಡಿ, ಅಭಿವೃದ್ಧಿಗೆ ಕೈಜೋಡಿಸಿ….. 

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ಬಂದಾಳ ಗ್ರಾಮದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಶ್ರೀ ರಮೇಶ ಭೂಸನೂರ ಅವರ ಪರವಾಗಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಮತ ಪ್ರಚಾರ ನಡೆಸಿ, ಜನಪರ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ, ಕ್ಷೇತ್ರದ ಪ್ರಗತಿಗೆ ಕೈಜೋಡಿಸಿ ಎಂದು ಮತದಾರ ಬಾಂಧವರಲ್ಲಿ ವಿನಂತಿಸಿದರು.   ಈ ಸಂದರ್ಭದಲ್ಲಿ ಬೀಜ ಮತ್ತು ಸಾವಯುವ ಪ್ರಮಾಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಜುಗೌಡ ಪಾಟೀಲ, ಶ್ರೀ ಶಂಕರಲಿಂಗಯ್ಯ ಹಿರೇಮಠ, ಶ್ರೀ ಅಪ್ಪಾಸಾಬ ಪಾಟೀಲ, ಶ್ರೀ ಸಿದ್ರಾಮಪ್ಪ ಬಗಲಿ, ಶ್ರೀ ಶಂಕರ ಬಗಲಿ, ಶ್ರೀಮತಿ ಶಿಲ್ಪಾ ಕುದರಗೊಂಡ, ಶ್ರೀಮತಿ ಲಲಿತಾ ಭೂಸನೂರ, ಶ್ರೀಮತಿ ಶಾರದಾ ಮಂಗಳೂರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *