ಕಿತ್ತೂರು #ಉತ್ಸವದ #ಬೆಳ್ಳಿಹಬ್ಬ ಉದ್ಘಾಟನೆಯನ್ನು ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಜ್ಯೋತಿ ಬೆಳಗಿಸಿ ಉದ್ಗಾಟಿಸಿದರು..

Spread the love

ಕಿತ್ತೂರು #ಉತ್ಸವದ #ಬೆಳ್ಳಿಹಬ್ಬ ಉದ್ಘಾಟನೆಯನ್ನು ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಜ್ಯೋತಿ ಬೆಳಗಿಸಿ ಉದ್ಗಾಟಿಸಿದರು..

#ಪ್ರಥಮಜಗದ್ಗುರುಬಸವಜಯಮೃತ್ಯು0ಜಯ_ಸ್ವಾಮೀಜಿಯವರ ಕಿತ್ತೂರು ಅರಮನೆಯಲ್ಲಿ #ಜ್ಯೋತಿ ಬೆಳಗಿಸಿ ಉದ್ಗಾಟಿಸಿದರು. 23 Oct 2021 ಕಲ್ಮಠದ  ಮಡಿವಾಳರಾಜಯೋಗಿ ಸ್ವಾಮೀಜಿ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಷಿ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಉಮೇಶ್ ಕತ್ತಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಚಿವ ಮುರುಗೇಶ್ ನಿರಾಣಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪಾಧ್ಯಕ್ಷ  ಆನಂದ ಮಾಮನಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ‌ ಕುಮಠಳ್ಳಿ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *