ವಕೀಲ ಮೋಹನ್ ಕುಮಾರ್ ದಾನಪ್ಪನವರಿಗೆ “ನಿತ್ಯೋತ್ಸವ ಕನ್ನಡ ಸಿರಿ ರಾಜ್ಯ ಪ್ರಶಸ್ತಿ” ಪ್ರಧಾನ…..

Spread the love

ವಕೀಲ ಮೋಹನ್ ಕುಮಾರ್ ದಾನಪ್ಪನವರಿಗೆ “ನಿತ್ಯೋತ್ಸವ ಕನ್ನಡ ಸಿರಿ ರಾಜ್ಯ ಪ್ರಶಸ್ತಿ” ಪ್ರಧಾನ…..

ಬೆಂಗಳೂರು: ಅ24 ರಂದು ನಯನ ಸಭಾಂಗಣ ಕನ್ನಡ ಭವನದಲ್ಲಿ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ಹಾಗೂ ಶ್ರೀಮತಿ ರತ್ನಾಬಾಯಿ ಹಾಗೂ ಶ್ರೀ ಕಲ್ಲಪ್ಪ ಉಡಗಟ್ಟಿ ಸಾಮಾಜಿಕ ಪ್ರತಿಷ್ಠಾನವು ಹಮ್ಮಿಕೊಂಡ ಸರ್ ಎಂ ವಿಶ್ವೇಶ್ವರಯ್ಯನವರ ಸಾಧನೆ ಮತ್ತು ಶಿಕ್ಷಕರ ಕುರಿತು ಹಿತನುಡಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಕೀಲ ಮೋಹನ್ ಕುಮಾರ್ ದಾನಪ್ಪನವರ ಸಾಮಾಜಿಕ ರಂಗದ ಅನುಪಮ ಸೇವೆಯನ್ನ ಗುರುತಿಸಿ “ನಿತ್ಯೋತ್ಸವ ಕನ್ನಡ ಸಿರಿ ರಾಜ್ಯ ಪ್ರಶಸ್ತಿ” ನ್ನು  ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ವಿದ್ಯಾ ಮಹಾ ಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ಸಾದ್ವಿ ಯೋಗಿನಿ ಮಾತಾ, ಪರಮಪೂಜ್ಯ ಶ್ರೀ ಶ್ರೀ ಶ್ರೀ ಸೇವಾಲಾಲ್ ಸರ್ದಾರ್ ಸ್ವಾಮೀಜಿ ಬಂಜಾರ ಗುರುಪೀಠ ಚಿತ್ರದುರ್ಗರವರು, ರಾಯಭಾಗ ಮತ ಕ್ಷೇತ್ರದ ಮಾಜಿ ಶಾಸಕ ಭೀಮಪ್ಪ ಚನ್ನಪ್ಪ ಸರಿಕಾರ್, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ.ಎನ್.ಕೆ ಶಿವಣ್ಣ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಚಳುವಳಿ ಡಾ. ಚಲಪತಿ ಗೌಡ, ಚಲನಚಿತ್ರ ನಿರ್ದೇಶಕ ರಮೇಶ್ ಯಾದವ್,  ವಾಣಿಜ್ಯ ತೆರಿಗೆ ಅಧಿಕಾರಿ ಸುರೇಶ ಆ ಕೊರೆಕೊಪ್ಪ,ಸದರಿ ಸಂಸ್ಥೆಯ ಅಧ್ಯಕ್ಷೆ ಕುಮಾರಿ ನಿತ್ಯ, ರವರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು,

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *