ರಾಮನಹಳ್ಳಿ  ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಗೆಲುವಿಗೆ ಸಹಕರಿಸಿ…..

Spread the love

ರಾಮನಹಳ್ಳಿ  ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಗೆಲುವಿಗೆ ಸಹಕರಿಸಿ…..

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀ ರಮೇಶ ಭೂಸನೂರ ಅವರ ಪರವಾಗಿ ರಾಮನಹಳ್ಳಿ ಗ್ರಾಮದಲ್ಲಿ, ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಪ್ರಚಾರ ಸಭೆ ನಡೆಸಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜೇಶ ನೇರ್ಲಿ, ಶ್ರೀ ಶಿವಾನಂದ ಹಾಳಿಮನೆ, ಶ್ರೀ ಜಗದೀಶ ಹಾಳಿಮನೆ, ಶ್ರೀ ಆಯ್.ಎಸ್.ಹಿರೇಮಠ, ಶ್ರೀ ಭಿಮರಾಯ ನಂದರಗಿ, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *