ಸಂಗಮೇಶ ಎನ್ ಜವಾದಿ ಅವರಿಗೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ…

Spread the love

ಸಂಗಮೇಶ ಎನ್ ಜವಾದಿ ಅವರಿಗೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ…

ಕಲ್ಯಾಣ ಕರ್ನಾಟಕ ಕಂಡ ಅಪ್ರತಿಮ ಸಾಹಿತಿ ಸೇವಕ,ಸಂಘಟಕಾರ, ಸಮಾಜ ಸೇವಕ, ಪರಿಸರ ಸಂರಕ್ಷಕ,ಪತ್ರಕರ್ತ, ಸಾಂಸ್ಕೃತಿಕ ರಾಯಬಾರಿಯಾಗಿರುವ ಸಂಗಮೇಶ ಎನ್ ಜವಾದಿ  ಅವರಿಗೆ ಜನತಾ ಸಮಾಜ ಸೇವಾ ಟ್ರಸ್ಟ್( ರಿ) ಬೆಂಗಳೂರು ವತಿಯಿಂದ ದಿನಾಂಕ 13 -11-2021 ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಜರುಗುವ ಪದ್ಮಭೂಷಣ ಡಾ ಎ. ಪಿ .ಜೆ ಅಬ್ದುಲ್ ಕಲಾಂರವರ 90ನೇ ಜನ್ಮದಿನಾಚರಣೆಯ ಅಂಗವಾಗಿ ನೀಡುವ ಪದ್ಮಭೂಷಣ ಡಾ ಎ. ಪಿ. ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ ಸಾಹಿತ್ಯ,ಪರಿಸರ ಸಂರಕ್ಷಣೆ ಹಾಗೂ ಪತ್ರಕರ್ತ ಕ್ಷೇತ್ರದ ಸಾಧನೆಗಾಗಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಚ್. ಸದಾಶಿವ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *