ಆರೋ ಟ್ಯಾಲೆಂಟ್‌ ಸಂಸ್ಥೆವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರೀಯ ರತ್ನ ಪ್ರಶಸ್ತಿ…..

Spread the love

ಆರೋ ಟ್ಯಾಲೆಂಟ್ಸಂಸ್ಥೆವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರೀಯ ರತ್ನ ಪ್ರಶಸ್ತಿ…..

ಆರೋ ಟ್ಯಾಲೆಂಟ್‌ ಸಂಸ್ಥೆವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರೀಯ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 25 ವರ್ಷಗಳಿಂದ ಚಲನಚಿತ್ರ, ಕಿರುತೆರೆ, ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಮಾಡಿರುವ ಶಿವಕುಮಾರ್ ಬಿ.ಕೆ. ಅವರಿಗೆ ರಾಷ್ಟ್ರೀಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖ್ಯಾತ ಗಾಯಕ ಶಶಿಧರ್ ಕೋಟೆ, ಖ್ಯಾತ ವೈದ್ಯರಾದ ಲೀಲ ಮೋಹನ್, ಧರ್ಮೇಂದ್ರ ಜಿ, ಡಾ.ಅಬ್ಬಾಸ್ ಹಾಗೂ ಖ್ಯಾತ ರೂಪದರ್ಶಿಗಳಾದ ಲಯನ್ ಸತ್ಯವತಿ ಬಸವರಾಜ್, ಹೇಮಾ ಆನಂದ್, ಸಂಸ್ಥಾಪಕ ಅಧ್ಯಕ್ಷರಾದ ಡಾ.ಜ್ಯೋತಿ ಮತ್ತಿತರರು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *