ಮುದೇನೂರು ಸಮೀಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬನಟ್ಟಿಯಲ್ಲಿ ಸಮವಸ್ತ್ರ ವಿತರಣೆ…..

Spread the love

ಮುದೇನೂರು ಸಮೀಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬನಟ್ಟಿಯಲ್ಲಿ ಸಮವಸ್ತ್ರ ವಿತರಣೆ…..

ಕುಷ್ಟಗಿ ತಾಲೂಕಿನ ಮುದೇನೂರು ಸಮೀಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬನಟ್ಟಿಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ಪರಸಪ್ಪ ಕಡೆಮನಿ  ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ದೊಡ್ಡನಗೌಡ ಪೊಲೀಸ್ ಪಾಟೀಲ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ವೀದ್ಯಾಶ್ರೀ  ಸರಗಣಾಚಾರಿ ಇತರರು ಪಾಲ್ಗೊಂಡಿದ್ದರು. ವರದಿ – ಚಂದ್ರುಶೇಖರ ಕುಂಬಾರ ಮುದೇನೂರು

Leave a Reply

Your email address will not be published. Required fields are marked *