ಮುದೇನೂರ – ಸ್ಥಳಕ್ಕೆ ಭೇಟಿ ನೀಡಿದ ಕುಷ್ಟಗಿ ಸಿಪಿಐ.

Spread the love

ಮುದೇನೂರಸ್ಥಳಕ್ಕೆ ಭೇಟಿ ನೀಡಿದ ಕುಷ್ಟಗಿ ಸಿಪಿಐ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದ  ಹನುಮಂತಪ್ಪ ಎಂಬ ವ್ಯಕ್ತಿ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬನಿಗೆ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದು  ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹೀಗಾಗಿ ಸ್ಥಳ ಪರಿಶೀಲನೆಗಾಗಿ ಕುಷ್ಟಗಿ ಸಿಪಿಐ ನಿಂಗಪ್ಪ ಆಗಮಿಸಿ ಸ್ಥಳ ಮಜೂರು ಮಾಡಿದರು. ಈ ಸಂದರ್ಭದಲ್ಲಿ ಶರಣಗೌಡ ಹಳೇಗೌಡರ್ ಮಲ್ಲಿಕಾರ್ಜುನ್ ಪೊಲೀಸ್ ಪಾಟೀಲ್ ಶಶಿಧರ್ ನಾಯಕ್ ಸುರೇಶ್ ಸಮತರ ಭೀಮನಗೌಡ ಬರಗೂರು ಅಮರೇಶ್ ರಾಜು ಅಳ್ಳಳ್ಳಿ  ಇತರರು ಪಾಲ್ಗೊಂಡಿದ್ದರು.

ವರದಿ – ಉಪ-ಸಂಪಾದಕೀಯ

Leave a Reply

Your email address will not be published. Required fields are marked *