ಕೊಪ್ಪಳ ಜಿಲ್ಲಾ ನೂತನ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕ…

Spread the love

ಕೊಪ್ಪಳ ಜಿಲ್ಲಾ ನೂತನ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕ…

ಕೊಪ್ಪಳ : ಕೊಪ್ಪಳ ರಾಯಚೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಹಾಲಪ್ಪ ಬಸಪ್ಪ ಆಚಾರ್ ಅವರನ್ನು ದಿಡೀರ್ ಬದಲಾವಣೆ ಮಾಡಲಾಗಿದೆ, ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಸೂಚನೆಯಂತೆ ಬಹುತೇಕ ಸಚಿವರು ಜಿಲ್ಲಾ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಇಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಕೊರೋನ ಮೂರನೇ ಅಲೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ನೂತನ ಜಿಲ್ಲಾ ಉಸ್ತುವಾರಿಯನ್ನು ನೀಡಲಾಗಿದ್ದು, ಜೊತೆಗೆ ಕೊರೊನ ನಿರ್ವಹಣೆಯ ಉಸ್ತುವಾರಿಯನ್ನು ನೀಡಲಾಗಿದೆ, ಕೊಪ್ಪಳ ಜಿಲ್ಲಾ ಉಸ್ತುವಾರಿ ನೂತನ ಸಚಿವರಾಗಿ ಆನಂದ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ, ಇದರಿಂದ ಹಾಲಪ್ಪ ಆಚಾರ್ ಅವರಿಗೆ ಬಹುದೊಡ್ಡ ಶಾಕ್ ನೀಡಿದ ಮುಖ್ಯಮಂತ್ರಿಗಳು, ಈಗ ಧಾರವಾಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಹಾಲಪ್ಪ ಆಚಾರ್ ಅವರು ವಹಿಸಿ ಕೊಳ್ಳಬೇಕಾಗಿದೆ ಎಂದು ಹೇಳಿದರು,

ವರದಿ – ಹುಸೇನಬಾಷಾ ಮೊತೇಖಾನ್

Leave a Reply

Your email address will not be published. Required fields are marked *