ರಾಜ್ಯದಲ್ಲಿ ಮೊದಲನೇ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ದಿಡೀರನೆ ವರ್ಗಾವಣೆ?

Spread the love

ರಾಜ್ಯದಲ್ಲಿ ಮೊದಲನೇ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ದಿಡೀರನೆ ವರ್ಗಾವಣೆ?

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರನ್ನು. ದಿಢೀರನೇ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ವರ್ಗಾವಣೆ ಮಾಡಿದ್ದು ಯಾಕೆ? ಹಾಲಪ್ಪ ಬಸಪ್ಪ ಆಚಾರ್ ಅವರು ತಪ್ಪು ಮಾಡಿರುವುದಾದರೂ ಏನು ಈ ವಿಷಯ ರಾಜ್ಯದ ಜನರಿಗೆ ಗೊತ್ತಾಗಬೇಕು ಅಂದ್ರೆ ಸರ್ಕಾರ ಧಾರವಾಡಕ್ಕೆ ವರ್ಗಾವಣೆ ಮಾಡಬಹುದು. ಇಲ್ಲಾಂದ್ರೆ? ಇಲ್ಲಾ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಮಾತನಾಡಿದರು. ಈಗಿನ ಮುಖ್ಯಮಂತ್ರಿಳಾದ  ಬಸವರಾಜ ಬೊಮ್ಮಾಯಿ ಅವರು ಸಚಿವರನ್ನು ದಾರಿತಪ್ಪಿಸುತ್ತಿದ್ದಾರೆ ಸ್ವಂತ ಜಿಲ್ಲೆಯ  ಜಿಲ್ಲಾ ಉಸ್ತುವಾರಿ ಸಚಿವರು ಇದ್ದರೆ ಗ್ರಾಮದ ಅಭಿವೃದ್ಧಿ ಕೆಲಸ ಕಾರ್ಯಗಳು ಸುಲಭವಾಗಿ ಸಾಗುತ್ತದೆ ಬೆರೆ ಬೆರೆ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರನ್ನು ತಂದು ಹಾಕಿದ್ರೆ ಇನ್ನೂ ಒಂದು ವರ್ಷದಲ್ಲಿ ಜಿಲ್ಲೆಯ ಅಭಿವೃದ್ಧಿ ಕೆಲಸ ಕಾರ್ಯಗಳು ಸುಲಭವಾಗಿ ಆಗುವುದಿಲ್ಲ ಅದಕ್ಕಾಗಿ ಯಾವ ಜೆಲ್ಲೆಯ ಸಚಿವರು ಇದ್ದಾರೆ ಅವರನ್ನು ಅದೇ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕೆಲಸ ಮಾಡಲೂ ಮರು ಮರು ಕಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ವಿನಂತಿಸಿಕೊಂಡರು.

ವರದಿ – ಹುಸೇನ್ ಭಾಷಾ ಮೊತೇಖಾನ್

Leave a Reply

Your email address will not be published. Required fields are marked *