ಸಮ್ಮೇಳನಾಧ್ಯಕ್ಷರಿಗೆ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ  ಆಹ್ವಾನ.

Spread the love

ಸಮ್ಮೇಳನಾಧ್ಯಕ್ಷರಿಗೆ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ  ಆಹ್ವಾನ.

ಭಾಲ್ಕಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಇದೆ ತಿಂಗಳು 12 ರಂದು ಬೆಂಗಳೂರಿನ ವನಕಲ್ಲು ಮಠದಲ್ಲಿ ಜರುಗುತ್ತಿರುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನ  – 2022 ರ ಪ್ರಯುಕ್ತ ಭಾಲ್ಕಿ ಶ್ರೀಗಳಿಗೆ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಅಧಿಕೃತವಾಗಿ ಸಮ್ಮೇಳನಕ್ಕೆ ಆಹ್ವಾನಿಸಿ, ಗೌರವ ಸನ್ಮಾನ ಮಾಡಲಾಯಿತು. ಇದೆ ಸಂದರ್ಭದಲ್ಲಿ ಬೀದರ್ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಸಂಗಮೇಶ ಎನ್ ಜವಾದಿಯವರು ಸಮ್ಮೇಳನದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪೂಜ್ಯ ಗುರುಬಸವ ಪಟ್ಟದೇವರು, ಶೈಲೇಂದ್ರ ಕವಡೆ, ಅಸ್ಲಾಮೀಯಾ ಇನ್ನಿತರರು ಉಪಸ್ಥಿತರಿದ್ದರು.

ವರದಿ – ಸಂಗಮೇಶ ಎನ್ ಜವಾದಿ.

Leave a Reply

Your email address will not be published. Required fields are marked *