ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ಸನ್ಮಾನಿಸಿದ,ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ..

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ಸನ್ಮಾನಿಸಿದ,ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ..

ವಿಜಯನಗರ  ಜಿಲ್ಲೆಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಎನ್.ವೈ. ಗೋಪಾಲಕೃಷ್ಣಅವರು ಇಂದು ಹರಪನಹಳ್ಳಿ ಪಟ್ಟಣದ ಎಚ್.ಪಿ.ಎಸ್ ಕಾಲೇಜು ಮೈದಾನದಲ್ಲಿ,ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ. ಹಾಗೂ ಹರಪನಹಳ್ಳಿ ಕ್ಷೇತ್ರದ ಶಾಸಕ  ಕರುಣಾಕರ ರೆಡ್ಡಿ ಅವರ ಷಷ್ಠಾಬ್ದಿ ಕಾರ್ಯಕ್ರಮದಲ್ಲಿ. ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಭಾಗವಹಿಸಿ,ಮುಖ್ಯ ಮಂತ್ರಿಯವರನ್ನು ಶಾಸಕರೆಲ್ಲರೂ ಸೇರಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸಂಸದರಾದ  ಜಿ.ಎಂ.ಸಿದ್ದೇಶ್ವರ, ವೈ. ದೇವೇಂದ್ರಪ್ಪ, ಮಾಜಿ ಸಚಿವರಾದ  ಗಾಲಿ ಜನಾರ್ಧನ್ ರೆಡ್ಡಿ, ಶಾಸಕರಾದ‌ ಕರುಣಾಕರರೆಡ್ಡಿ, ಶ್ರೀ ರಾಮಚಂದ್ರ,  ಗಾಲಿ ಸೋಮಶೇಖರ್ ರೆಡ್ಡಿ ಸೇರಿದಂತೆ, ವಿವಿದ ಜನಪ್ರತಿನಿಧಿಗಳು ಹಾಗೂ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

ವರದಿ – ️ ವಂದೇ ಮಾತರಂ ವಿ.ಜಿ.ವೃಷಭೆಂದ್ರ ಕೂಡ್ಲಿಗಿ-9008937428

Leave a Reply

Your email address will not be published. Required fields are marked *